ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್ ಹೊಸ ಇತಿಹಾಸ ಬರೆದಿದೆ.
ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ.
ನ್ಯಾಯಮೂರ್ತಿ ಎಸ್.ದೀಕ್ಷಿತ್, ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ನೀಡಿದ ಈ ತೀರ್ಪು ಭಾರತ ಭಾಷಾ ದಿನವನ್ನು ಸ್ಮರಣೀಯವಾಗಿಸಿದೆ.
ಪಟ್ಟನಾಯಕನಹಳ್ಳಿ ಮಠದ ಸ್ವಾಮೀಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಭಾಗೀಯ ಪೀಠ ಕನ್ನಡದಲ್ಲಿ ತೀರ್ಪು ನೀಡಿದೆ.
ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಕನ್ನಡದಲ್ಲಿಯೇ ಓದಿದ್ದಾರೆ.
ಕನ್ನಡ ಅವಸಾನ ಆಗಬಾರದು ಎಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲೇ ವ್ಯವಹಾರ ನಡೆಯಬೇಕು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಪ್ರತಿಪಾದಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…