ಬೆಂಗಳೂರು : ರಾಜ್ಯದಲ್ಲಿ ಸೈಬರ್ ಕ್ರೈಂಗಳ ಹಾವಳಿ ಹೆಚ್ಚಾಗುತ್ತಿದ್ದು, ಪ್ರತಿವರ್ಷ ಏನಿಲ್ಲಾ ಅಂದ್ರೂ ೧೦ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್ ವಂಚಕರ ಜಾಲಕ್ಕೆ ಬಿದ್ದು, ಜನರು ಲಕ್ಷಾಂತರ ರೂಪಾಯಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸೈಬರ್ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಪೊಲೀಸ್ ಇಲಾಖೆ ೧೯೩೦ ಎಂಬ ಸಹಾಯವಾಣಿ ಆರಂಭಿಸಿದೆ.
ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಪೊಲೀಸ್ ಇಲಾಖೆ, ʻಆತ್ಮೀಯ ಆನ್ ಲೈನ್ ಬಳಕೆದಾರರೇ ಸೈಬರ್ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್ ಬಲೆಯಲ್ಲಿ ಸಿಲುಕಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಅಥವಾ ಸೈಬರ್ ಕ್ರೈಂ ಸಹಾಯವಾಣಿ ೧೯೩೦ ಗೆ ಕರೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…