ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್ಡಿ, ಎಡಿಜಿಪಿ ಎಂ ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.
ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಲಾಗಿದ್ದು, ನಾಳೆ ಪದಕ ಪ್ರದಾನ ಮಾಡಲಾಗುತ್ತದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…