ರಾಜ್ಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿ ಸಾಧಕರ ಆಯ್ಕೆ..

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 1 ರಂದು ನಡೆಯುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ, ಸಾಧಕರನ್ನು ಗೌರವಿಸಲಾಗುತ್ತದೆ.

ಸಾಹಿತ್ಯ
ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ,ತುಮಕೂರು
ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ ತುಮಕೂರು
ರಹಮತ್ ತರೀಕೆರೆ ಚಿಕ್ಕಮಗಳೂರು
ಹ.ಮ. ಪೂಜಾರ ವಿಜಯಪುರ

ಜಾನಪದ
ಬಸಪ್ಪ ಭರಮಪ್ಪ ಚೌಡ್ಕಿ
ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು
ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ
ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ
ಚಿತ್ರದುರ್ಗ
ಎಂ. ತೋಪಣ್ಣ
ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ
ವಿಜಯಪುರ
ಸಿಂಧು ಗುಜರನ್
ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ
ಮೈಸೂರು

ಸಂಗೀತ
ದೇವೆಂದ್ರಕುಮಾರ ಪತ್ತಾರ್
ಕೊಪ್ಪಳ
ಮಡಿವಾಳಯ್ಯ ಸಾಲಿ
ಬೀದರ್

ನೃತ್ಯ
ಪ್ರೊ. ಕೆ. ರಾಮಮೂರ್ತಿ ರಾವ್
ಮೈಸೂರು

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್
ದಕ್ಷಿಣ ಕನ್ನಡ
ಶ್ರೀಮತಿ ವಿಜಯಲಕ್ಷ್ಮೀ ಸಿಂಗ್
ಕೊಡಗು

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
ಡಾ. ಆಲಮ್ಮ ಮಾರಣ್ಣ
ತುಮಕೂರು
ಡಾ. ಜಯರಂಗನಾಥ್
ಬೆಂಗಳೂರು ಗ್ರಾಮಾಂತರ

ಇದನ್ನೂ ಓದಿ:-ನಂ.ಗೂಡು | ಪತಿ ಕೊಲೆಗೆ ಪತ್ನಿ ಸ್ಕೆಚ್, ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ ಅಂದರ್‌

ಸಮಾಜ ಸೇವೆ
ಶ್ರೀಮತಿ ಸೂಲಗಿತ್ತಿ ಈರಮ್ಮ
ವಿಜಯನಗರ
ಶ್ರೀಮತಿ ಫಕ್ಕೀರಿ
ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ
ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ
ಉಡುಪಿ
ಕೋಣಂದೂರು ಲಿಂಗಪ್ಪ
ಶಿವಮೊಗ್ಗ
ಉಮೇಶ ಪಂಬದ ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
ಕೆ.ದಿನೇಶ್ ಬೆಂಗಳೂರು
ಶಾಂತರಾಜು ತುಮಕೂರು
ಜಾಫರ್ ಮೊಹಿಯುದ್ದೀನ್ ರಾಯಚೂರು
ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಹೊರನಾಡು/ ಹೊರದೇಶ
ಶ್ರೀ ಪಿ ವಿ ಶೆಟ್ಟಿ (ಮುಂಬೈ)
ಹೊರನಾಡು/ ಹೊರದೇಶ

ಪರಿಸರ
ಶ್ರೀ ರಾಮೇಗೌಡ
ಚಾಮರಾಜನಗರ
ಶ್ರೀ ಮಲ್ಲಿಕಾರ್ಜುನ ನಿಂಗಪ್ಪ
ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ
ಹಾವೇರಿ
ಶ್ರೀ ಎಂ ಸಿ ರಂಗಸ್ವಾಮಿ
ಹಾಸನ

ಮಾಧ್ಯಮ
ಶ್ರೀ ಕೆ.ಸುಬ್ರಮಣ್ಯ
ಬೆಂಗಳೂರು
ಶ್ರೀ ಅಂಶಿ ಪ್ರಸನ್ನಕುಮಾರ್
ಮೈಸೂರು
ಶ್ರೀ ಬಿ.ಎಂ ಹನೀಫ್
ದಕ್ಷಿಣ ಕನ್ನಡ
ಶ್ರೀ ಎಂ ಸಿದ್ಧರಾಜು
ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ
ಶ್ರೀ ರಾಮಯ್ಯ ಚಿಕ್ಕಬಳ್ಳಾಪುರ
ಶ್ರೀ ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ
ಡಾ. ಆರ್. ವಿ ನಾಡಗೌಡ ಗದಗ

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

43 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

57 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago