ರಾಜ್ಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿ ಸಾಧಕರ ಆಯ್ಕೆ..

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 1 ರಂದು ನಡೆಯುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ, ಸಾಧಕರನ್ನು ಗೌರವಿಸಲಾಗುತ್ತದೆ.

ಸಾಹಿತ್ಯ
ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ,ತುಮಕೂರು
ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ ತುಮಕೂರು
ರಹಮತ್ ತರೀಕೆರೆ ಚಿಕ್ಕಮಗಳೂರು
ಹ.ಮ. ಪೂಜಾರ ವಿಜಯಪುರ

ಜಾನಪದ
ಬಸಪ್ಪ ಭರಮಪ್ಪ ಚೌಡ್ಕಿ
ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು
ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ
ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ
ಚಿತ್ರದುರ್ಗ
ಎಂ. ತೋಪಣ್ಣ
ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ
ವಿಜಯಪುರ
ಸಿಂಧು ಗುಜರನ್
ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ
ಮೈಸೂರು

ಸಂಗೀತ
ದೇವೆಂದ್ರಕುಮಾರ ಪತ್ತಾರ್
ಕೊಪ್ಪಳ
ಮಡಿವಾಳಯ್ಯ ಸಾಲಿ
ಬೀದರ್

ನೃತ್ಯ
ಪ್ರೊ. ಕೆ. ರಾಮಮೂರ್ತಿ ರಾವ್
ಮೈಸೂರು

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್
ದಕ್ಷಿಣ ಕನ್ನಡ
ಶ್ರೀಮತಿ ವಿಜಯಲಕ್ಷ್ಮೀ ಸಿಂಗ್
ಕೊಡಗು

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
ಡಾ. ಆಲಮ್ಮ ಮಾರಣ್ಣ
ತುಮಕೂರು
ಡಾ. ಜಯರಂಗನಾಥ್
ಬೆಂಗಳೂರು ಗ್ರಾಮಾಂತರ

ಇದನ್ನೂ ಓದಿ:-ನಂ.ಗೂಡು | ಪತಿ ಕೊಲೆಗೆ ಪತ್ನಿ ಸ್ಕೆಚ್, ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ ಅಂದರ್‌

ಸಮಾಜ ಸೇವೆ
ಶ್ರೀಮತಿ ಸೂಲಗಿತ್ತಿ ಈರಮ್ಮ
ವಿಜಯನಗರ
ಶ್ರೀಮತಿ ಫಕ್ಕೀರಿ
ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ
ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ
ಉಡುಪಿ
ಕೋಣಂದೂರು ಲಿಂಗಪ್ಪ
ಶಿವಮೊಗ್ಗ
ಉಮೇಶ ಪಂಬದ ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
ಕೆ.ದಿನೇಶ್ ಬೆಂಗಳೂರು
ಶಾಂತರಾಜು ತುಮಕೂರು
ಜಾಫರ್ ಮೊಹಿಯುದ್ದೀನ್ ರಾಯಚೂರು
ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಹೊರನಾಡು/ ಹೊರದೇಶ
ಶ್ರೀ ಪಿ ವಿ ಶೆಟ್ಟಿ (ಮುಂಬೈ)
ಹೊರನಾಡು/ ಹೊರದೇಶ

ಪರಿಸರ
ಶ್ರೀ ರಾಮೇಗೌಡ
ಚಾಮರಾಜನಗರ
ಶ್ರೀ ಮಲ್ಲಿಕಾರ್ಜುನ ನಿಂಗಪ್ಪ
ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ
ಹಾವೇರಿ
ಶ್ರೀ ಎಂ ಸಿ ರಂಗಸ್ವಾಮಿ
ಹಾಸನ

ಮಾಧ್ಯಮ
ಶ್ರೀ ಕೆ.ಸುಬ್ರಮಣ್ಯ
ಬೆಂಗಳೂರು
ಶ್ರೀ ಅಂಶಿ ಪ್ರಸನ್ನಕುಮಾರ್
ಮೈಸೂರು
ಶ್ರೀ ಬಿ.ಎಂ ಹನೀಫ್
ದಕ್ಷಿಣ ಕನ್ನಡ
ಶ್ರೀ ಎಂ ಸಿದ್ಧರಾಜು
ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ
ಶ್ರೀ ರಾಮಯ್ಯ ಚಿಕ್ಕಬಳ್ಳಾಪುರ
ಶ್ರೀ ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ
ಡಾ. ಆರ್. ವಿ ನಾಡಗೌಡ ಗದಗ

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

3 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

14 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

14 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

14 hours ago