ರಾಜ್ಯ

ದ್ವಿತೀಯ ಪಿಯು ಫಲಿತಾಂಶ: ಉತ್ತೀರ್ಣರಾದವರ ವಿಭಾಗವಾರು ವಿವರ

ಬೆಂಗಳೂರು: ಇಂದು ( ಏಪ್ರಿಲ್‌ 10 ) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟಾರೆ 5,52,690 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 81.15% ಫಲಿತಾಂಶ ಬಂದಿದೆ.

ನಿರೀಕ್ಷೆಯಂತೆ ಈ ಬಾರಿಯೂ ರಾಜ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಉಡುಪಿ ಎರಡನೇ ಸ್ಥಾನದಲ್ಲಿದೆ ಹಾಗೂ ವಿಜಯಪುರ ಮೂರನೇ ಸ್ಥಾನದಲ್ಲಿದೆ. ಇನ್ನು ಈ ಬಾರಿ ಒಟ್ಟು 6,81,079 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,52,690 ಉತ್ತೀರ್ಣರಾಗಿದ್ದಾರೆ.

ಇನ್ನು ಯಾವ ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಹಾಗೂ ಉತ್ತೀರ್ಣರಾದವರೆಷ್ಟು ಎಂಬ ಮಾಹಿತಿ ಈ ಕೆಳಕಂಡಂತಿದೆ..

ಕಲಾ ವಿಭಾಗ: ಪರೀಕ್ಷೆ ಬರೆದವರು – 1,87,891, ಉತ್ತೀರ್ಣರಾದವರು – 1,28,448, ಶೇ. 68.36
ವಾಣಿಜ್ಯ ವಿಭಾಗ: ಪರೀಕ್ಷೆ ಬರೆದವರು – 2,15,357, ಉತ್ತೀರ್ಣರಾದವರು – 1,74,315, ಶೇ. 80.94
ವಿಜ್ಞಾನ ವಿಭಾಗ: ಪರೀಕ್ಷೆ ಬರೆದವರು – 2,77,831, ಉತ್ತೀರ್ಣರಾದವರು – 2,49,927, ಶೇ. 89.96

andolana

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago