ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್ ಮತ್ತೊಮ್ಮೆ ಆರೋಪಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷವೂ, ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಇಲ್ಲದೆ ಒಂದೇ ಒಂದು ಶಬ್ದ ಸಹ ಮಾತನಾಡಲು ಸಾಧ್ಯವೇ ಇಲ್ಲ ಎಂದು ಮೋದಿ ಅವರ ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವೀಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿದೆ.
ದೆಹಲಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಕೈಕೊಟ್ಟಾಗ ಮೋದಿಯಿಂದ ‘ಮೌನವೃತ’ ಆಚರಣೆಯಾಗುತ್ತದೆ. ಆದರೆ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಇಲ್ಲದೆ ಒಂದು ಶಬ್ದ ಕೂಡ ಮಾತಾಡಲು ಸಾಧ್ಯವೇ ಇಲ್ಲ. ಏಕೆಂದರೆ ಮೋದಿ ಒಳಗಡೆ ಏನೂ ಇಲ್ಲ ಎಂದು ಕಿಡಿಕಾರಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…