ರಾಜ್ಯ

ಕರ್ನಾಟಕ ಬಜೆಟ್‌| ಯಾವ್ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನ ಮೀಸಲು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) ಹಣಕಾಸು ಮಂತ್ರಿಯಾಗಿ 16ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಪೈಕಿ ಯಾವ್ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನವನ್ನು ಮೀಸಲಿರಿಸಿದ್ದಾರೆ ಎಂಬುದನ್ನು ಈ ಕೆಳಕಂಡಂತೆ ನೋಡಬಹುದು.

ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಮೀಸಲು

1. ಶಿಕ್ಷಣ ಇಲಾಖೆ: 45, 286 ಕೋಟಿ ರೂಪಾಯಿ
2. ಮಹಿಳಾ/ಮಕ್ಕಳ ಕಲ್ಯಾಣ ಇಲಾಖೆ: 34,955 ಕೋಟಿ ರೂಪಾಯಿ
3. ಇಂಧನ ಇಲಾಖೆ: 26,896 ಕೋಟಿ ರೂಪಾಯಿ
4. ಗ್ರಾಮೀಣಾಭಿವೃದ್ಧಿ ಇಲಾಖೆ: 26,735 ಕೋಟಿ ರೂಪಾಯಿ
5. ನೀರಾವರಿ ಇಲಾಖೆ: 22,181 ಕೋಟಿ ರೂಪಾಯಿ
6. ನಗರಾಭಿವೃದ್ಧಿ, ವಸತಿ ಇಲಾಖೆ: 21,405 ಕೋಟಿ ರೂಪಾಯಿ
7. ಒಳ ಆಡಳಿತ ಮತ್ತು ಸಾರಿಗೆ ಇಲಾಖೆ: 20,625 ಕೋಟಿ ರೂಪಾಯಿ
8. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ: 17,473 ಕೋಟಿ ರೂಪಾಯಿ
9. ಕಂದಾಯ ಇಲಾಖೆ: 17,201 ಕೋಟಿ ರೂಪಾಯಿ
10. ಸಮಾಜ ಕಲ್ಯಾಣ ಇಲಾಖೆ: 16,955 ಕೋಟಿ ರೂಪಾಯಿ
11. ಲೋಕೋಪಯೋಗಿ ಇಲಾಖೆ: 11,841 ಕೋಟಿ ರೂಪಾಯಿ
12. ಆಹಾರ ಇಲಾಖೆ: 8,275 ಕೋಟಿ ರೂಪಾಯಿ
13. ಕೃಷಿ, ತೋಟಗಾರಿಕೆ ಇಲಾಖೆ: 7,145 ಕೋಟಿ ರೂಪಾಯಿ
14. ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ: 3,977 ಕೋಟಿ ರೂಪಾಯಿ
15. ಇತರೆ: 1,49,857 ಕೋಟಿ ರೂಪಾಯಿಗಳಷ್ಟು ಅನುದಾನವನ್ನು ನೀಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago