R Ashok
ಬೆಂಗಳೂರು: ಕರ್ನಾಟಕದಲ್ಲಿರುವ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ: ಅಹಮದಾಬಾದ್| ಭಯೋತ್ಪಾದಕ ಸಂಚು ವಿಫಲ: ಮೂವರು ಶಂಕಿತರು ಅರೆಸ್ಟ್
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕರ್ನಾಟಕದ ಕಾರಾಗೃಹವೆಂದರೆ ಭಯೋತ್ಪಾದಕರಿಗೆ ಸ್ವರ್ಗದಂತಾಗಿದೆ. ಜೈಲಿನ ಒಳಗೆ ಮೊಬೈಲ್, ಟಿವಿ, ಎಣ್ಣೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೊಡಲಾಗುತ್ತಿದೆ. ಕೈದಿಗಳಿಗೆ ರಾಜಾತಿಥ್ಯ ಒದಗಿಸುವಂತಹ ಕಾಂಗ್ರೆಸ್ ಸರ್ಕಾರ ನಮಗೆ ಬೇಡ. ಸಿಎಂ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಜೈಲಿನಲ್ಲಿ ರಾಜಾತಿಥ್ಯ ಒದಗಿಸುವುದೂ ನೀವೇ. ಅದನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿಸುವುದೂ ನೀವೇ. ಜೈಲಿನಲ್ಲಿ ಸರ್ಕಾರದ ಒಂದು ಸ್ಕೀಂ ನಡೆದಿದೆ. ಎರಡು ಗುಂಪುಗಳಿವೆ ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…