ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಆಗ್ರಹ ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ ಭಂಡ ಕಾಂಗ್ರೆಸ್ ಸರ್ಕಾರ ಅದಕ್ಕೆ ಏಕೆ ಕಿವಿಗೊಡಲಿಲ್ಲ ಎಂಬುದಕ್ಕೆ ಸದ್ಯ ಕೆಎಎಸ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳೇ ಸಾಕ್ಷಿ.
ಸಂಧಿ-ಸಮಾಸದ ಬಗ್ಗೆ ಭಾಷಣ ಮಾಡುವ, ಕನ್ನಡರಾಮಯ್ಯ ಎಂದು ವಂದಿಮಾಗಧರಿಂದ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯನವರೆ, ಪ್ರಶ್ನೆ ಪತ್ರಿಕೆಯ 70 ಪ್ರಶ್ನೆಗಳ ಪೈಕಿ 60 ಪ್ರಶ್ನೆಗಳು ತಪ್ಪಿನಿಂದಲೇ ತುಂಬಿದ್ದವು. ಸಹಸ್ರಾರು ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವ ಬದಲು, ಕೂಡಲೇ ಕೆಎಎಸ್ ಮರು ಪರೀಕ್ಷೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…