ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಆಗ್ರಹ ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ ಭಂಡ ಕಾಂಗ್ರೆಸ್ ಸರ್ಕಾರ ಅದಕ್ಕೆ ಏಕೆ ಕಿವಿಗೊಡಲಿಲ್ಲ ಎಂಬುದಕ್ಕೆ ಸದ್ಯ ಕೆಎಎಸ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳೇ ಸಾಕ್ಷಿ.
ಸಂಧಿ-ಸಮಾಸದ ಬಗ್ಗೆ ಭಾಷಣ ಮಾಡುವ, ಕನ್ನಡರಾಮಯ್ಯ ಎಂದು ವಂದಿಮಾಗಧರಿಂದ ಕರೆಸಿಕೊಳ್ಳುವ ಸಿಎಂ ಸಿದ್ದರಾಮಯ್ಯನವರೆ, ಪ್ರಶ್ನೆ ಪತ್ರಿಕೆಯ 70 ಪ್ರಶ್ನೆಗಳ ಪೈಕಿ 60 ಪ್ರಶ್ನೆಗಳು ತಪ್ಪಿನಿಂದಲೇ ತುಂಬಿದ್ದವು. ಸಹಸ್ರಾರು ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುವ ಬದಲು, ಕೂಡಲೇ ಕೆಎಎಸ್ ಮರು ಪರೀಕ್ಷೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…