ರಾಜ್ಯ

ಕರ್ನಾಟಕಕ್ಕೆ 18ಸಾವಿರ ಕೋಟಿ ನೀಡಲು ಕೇಂದ್ರಕ್ಕೆ ಖರ್ಗೆ ಮನವಿ

ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕವು 123 ವರ್ಷಗಳಲ್ಲಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಮತ್ತು ಬೆಳೆ ಹಾನಿ ಅಂದಾಜು 35,162 ಕೋಟಿ ರೂ.ಆಗಿದೆ. ಬೆಳೆಗಳಿಗೆ ಹಾನಿಯು 40-90 ರಷ್ಟಾಗಿದೆ.

ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನಿಂದ 18,171 ಕೋಟಿ ರೂ.ಗಳನ್ನು ಕೋರಿದೆ ಎಂದು ಖರ್ಗೆ ಹೇಳಿದರು.
ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಬಹುದು ಎಂದು ಅವರು ತಿಳಿಸಿದರು.

andolanait

Recent Posts

ಮೈಸೂರು | ರೈಲು ಸೇವೆಗಳ ನಿಯಂತ್ರಣ, ಮರುನಿಗದಿ

ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು…

12 mins ago

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

1 hour ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

2 hours ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

3 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

3 hours ago