ಬೆಂಗಳೂರು : ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ತನಿಖೆ ಪೂರ್ಣ ಹಂತ ತಲುಪಿದ್ದು, ಈಗಾಗಲೇ ೧೦೦ಕ್ಕೂ ಹೆಚ್ಚು ಸಾಕ್ಷ್ಯಗಳನ್ನ ಕಲೆಹಾಕಲಾಗಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೂಡ ನಡೆಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಐಟಿಗೆ ವಹಿಸಲಾಯಿತು. ಈ ಸಂಬಂಧವಾಗಿ ರೇವಣ್ಣ ಸೇರಿದಂತೆ ೮ ಜನರನ್ನ SIT ಕೂಡ ಬಂಧಿಸಿತ್ತು. ರೇವಣ್ಣಕೂಡ ಹತ್ತು ದಿನ ಜೈಲುವಾಸವನ್ನು ಅನುಭವಿಸಿ ಬಂದಿದ್ದರು.
ಇದೀಗ ಈ ಪ್ರಕರಣದ ತನಿಖೆ ಬಹುತೇಕ ಸಂಪೂರ್ಣಗೊಂಡಿದ್ದು, ೨೫ ಕಡೆ ಸ್ಥಳ ಮಹಜರು, ಸಾಕ್ಷಿಗಳ ಹೇಳಿಕೆ, ಡಿಜಿಟಲ್ ಸಾಕ್ಷ್ಯಗಳನ್ನ ಸೇರಿ ಒಟ್ಟು ೧೦೦ಕ್ಕೂ ಹೆಚ್ಚು ಮಹತ್ವದ ಸಾಕ್ಷ್ಯಗಳನ್ನ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ತಂಡ ತಯಾರಿ ನಡೆಸಿದೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…