ಬೆಂಗಳೂರು : ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ತನಿಖೆ ಪೂರ್ಣ ಹಂತ ತಲುಪಿದ್ದು, ಈಗಾಗಲೇ ೧೦೦ಕ್ಕೂ ಹೆಚ್ಚು ಸಾಕ್ಷ್ಯಗಳನ್ನ ಕಲೆಹಾಕಲಾಗಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೂಡ ನಡೆಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಐಟಿಗೆ ವಹಿಸಲಾಯಿತು. ಈ ಸಂಬಂಧವಾಗಿ ರೇವಣ್ಣ ಸೇರಿದಂತೆ ೮ ಜನರನ್ನ SIT ಕೂಡ ಬಂಧಿಸಿತ್ತು. ರೇವಣ್ಣಕೂಡ ಹತ್ತು ದಿನ ಜೈಲುವಾಸವನ್ನು ಅನುಭವಿಸಿ ಬಂದಿದ್ದರು.
ಇದೀಗ ಈ ಪ್ರಕರಣದ ತನಿಖೆ ಬಹುತೇಕ ಸಂಪೂರ್ಣಗೊಂಡಿದ್ದು, ೨೫ ಕಡೆ ಸ್ಥಳ ಮಹಜರು, ಸಾಕ್ಷಿಗಳ ಹೇಳಿಕೆ, ಡಿಜಿಟಲ್ ಸಾಕ್ಷ್ಯಗಳನ್ನ ಸೇರಿ ಒಟ್ಟು ೧೦೦ಕ್ಕೂ ಹೆಚ್ಚು ಮಹತ್ವದ ಸಾಕ್ಷ್ಯಗಳನ್ನ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ತಂಡ ತಯಾರಿ ನಡೆಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…