ಬೆಂಗಳೂರು : ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ತನಿಖೆ ಪೂರ್ಣ ಹಂತ ತಲುಪಿದ್ದು, ಈಗಾಗಲೇ ೧೦೦ಕ್ಕೂ ಹೆಚ್ಚು ಸಾಕ್ಷ್ಯಗಳನ್ನ ಕಲೆಹಾಕಲಾಗಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೂಡ ನಡೆಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಐಟಿಗೆ ವಹಿಸಲಾಯಿತು. ಈ ಸಂಬಂಧವಾಗಿ ರೇವಣ್ಣ ಸೇರಿದಂತೆ ೮ ಜನರನ್ನ SIT ಕೂಡ ಬಂಧಿಸಿತ್ತು. ರೇವಣ್ಣಕೂಡ ಹತ್ತು ದಿನ ಜೈಲುವಾಸವನ್ನು ಅನುಭವಿಸಿ ಬಂದಿದ್ದರು.
ಇದೀಗ ಈ ಪ್ರಕರಣದ ತನಿಖೆ ಬಹುತೇಕ ಸಂಪೂರ್ಣಗೊಂಡಿದ್ದು, ೨೫ ಕಡೆ ಸ್ಥಳ ಮಹಜರು, ಸಾಕ್ಷಿಗಳ ಹೇಳಿಕೆ, ಡಿಜಿಟಲ್ ಸಾಕ್ಷ್ಯಗಳನ್ನ ಸೇರಿ ಒಟ್ಟು ೧೦೦ಕ್ಕೂ ಹೆಚ್ಚು ಮಹತ್ವದ ಸಾಕ್ಷ್ಯಗಳನ್ನ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ತಂಡ ತಯಾರಿ ನಡೆಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…