ರಾಜ್ಯ

ಗ್ರಾಹಕರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆಎಂಎಫ್‌: ಯಾವ ಯಾವ ದರ ಇಳಿಕೆ ಗೊತ್ತಾ?

ಬೆಂಗಳೂರು: ಗ್ರಾಹಕರಿಗೆ ಕೆಎಂಎಫ್‌ ಗುಡ್‌ನ್ಯೂಸ್‌ ನೀಡಿದ್ದು, ಹಾಲಿನ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಮಾಡಿದೆ.

ಕೆಎಂಎಫ್‌ ಪನ್ನೀರಿಗೆ ಕೆಜಿಗೆ 17ರೂ ಇಳಿಕೆಯಾಗಿದೆ. ಗುಡ್‌ಲೈಫ್‌ ಹಾಲಿನ ದರ 1 ಲೀಟರ್‌ಗೆ 2 ರೂ ಇಳಿಕೆಯಾಗಲಿದೆ. ಆದರೆ ಹಾಲು ಹಾಗೂ ಮೊಸರಿನ ದರ ಯಥಾಸ್ಥಿತಿ ಮುಂದುವರಿಯಲಿದೆ.

1000 ಎಂಎಲ್‌ ತುಪ್ಪ ಹಳೆಯ ದರ 650 ಇದ್ದರೆ, ಹೊಸದರ 610ರೂಪಾಯಿಗೆ ಇಳಿಕೆಯಾಗಿದೆ. 500 ಮಿಲಿ ಲೀಟರ್‌ ಬೆಣ್ಣೆಯ ಹಳೆಯ ದರ 306 ಇದ್ದರೆ ಹೊಸದರ 286 ರೂಪಾಯಿ ಇರಲಿದೆ. ಇನ್ನು 1 ಕೆಜಿ ಪನ್ನೀರ್‌ ಹಳೆಯ ದರ 425 ಇದ್ದರೆ, ಹೊಸ ದರ್‌ 408 ರೂಪಾಯಿ ಆಗಲಿದೆ.

70 ರೂ ಇದ್ದ ಲೀಟರ್‌ ಗುಡ್‌ಲೈಫ್‌ ಹಾಲು ಇನ್ನುಮುಂದೆ 68 ರೂಪಾಯಿ ಆಗಲಿದೆ. ಚೀಸ್‌ ಒಂದಕ್ಕೆ ಹಳೆಯ ದರ 480 ಇದ್ದರೆ ಹೊಸದರ 450 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಸಂಸ್ಕರಿಸಿದ ಚೀಸ್‌ ಹಳೆಯದರ 530 ರೂ ಇದ್ದರೆ ಹೊಸದರ 497ಕ್ಕೆ ಇಳಿಕೆ ಮಾಡಲಾಗಿದೆ.

ಸೆಪ್ಟೆಂಬರ್.‌22ರಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago