ರಾಜ್ಯ

ಹಾಲು ಸಂಗ್ರಹದಲ್ಲಿ ಮತ್ತೆ ದಾಖಲೆ ಬರೆದ ಕೆಎಂಎಫ್‌

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್‌ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಈ ಬಾರಿ ಅನುಕೂಲಕರವಾದ ಮುಂಗಾರು ಮಳೆ ಹಾಗೂ ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್‌ಗೆ ಸಾಧ್ಯವಾಗಿದೆ. ಈ ಮೂಲಕ ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮೂಡಿಸಿದೆ.

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಹಸಿರು ಮೇವು ಚಿಗುರೊಡೆದಿದೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆಯಿಂದ ಹಾಲಿನ ಉತ್ಪಾದನೆ ಹೆಚ್ಚಳವಾಗಿದೆ.

ಇದನ್ನೂ ಓದಿ:- ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್‌
 

ಇನ್ನು ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲೂ ಕೆಎಂಎಫ್‌ ಸಾರ್ವಕಾಲಿಕ ದಾಖಲೆ ಮಾಡಲಿದೆ ಎನ್ನಲಾಗುತ್ತಿದ್ದು, ಕೆಎಂಎಫ್‌ ಉದ್ಯವೂ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago