kn rajanna (1)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡುತ್ತಿದ್ದಾರೆ.
ಈಗಾಗಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯರಿಗೆ ರಾಜಣ್ಣ ರಾಜೀನಾಮೆ ಪಡೆಯಲು ಸೂಚಿಸಿದೆ ಎಂದು ಹೇಳಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಸಿಎಂ ಭೇಟಿಗೆ ಹೋಗುತ್ತಿದ್ದೇನೆ. ಸಿಎಂ ಭೇಟಿ ಬಳಿಕ ಮಾತನಾಡುತ್ತೇನೆ. ನನಗೆ ಈವರೆಗೂ ಯಾವುದೇ ಸೂಚನೆ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜಣ್ಣ ರಾಜೀನಾಮೆ ನೀಡದಿದ್ದರೆ ಸಚಿವ ಸಂಪುಟದಿಂದಲೇ ಅವರನ್ನು ಉಚ್ಛಾಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…