ಬೆಂಗಳೂರು : ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ನೆರೆದಿದ್ದ ಓದುಗರಿಗೆ ಕರೆ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದ ಉಗ್ರಪ್ಪ ಮತ್ತು ಸಂಪಾದಕರಾದ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…
ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…
ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…