ರಾಜ್ಯ

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಏಳು ಮಂದಿ ಸದಸ್ಯರ ನೇತೃತ್ವದಲ್ಲಿ ಸತ್ಯಶೋಧನ ಸಮಿತಿಯನ್ನು ರಚಿಸಿದ್ದು, ಒಂದು ವಾರದೊಳಗೆ ವರದಿ ನೀಡಬೇಕೆಂದು ಸೂಚಿಸಿದ್ದಾರೆ.

ಯಲಹಂಕದ ಕೋಗಿಲು ಲೇಔಟ್ ಬಳಿ ಇರುವ ಫಕೀರ್ ಕಾಲೋನಿ ವಾಸಿಂ ಬಡಾವಣೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆಂಬ ಕಾರಣ ನೀಡಿ ಸ್ಥಳೀಯ ಆಡಳಿತ ತೆರವು ಮಾಡಿತ್ತು.

ಈ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿ ಒಂದು ವಾರದೊಳಗೆ ವರದಿ ನೀಡಬೇಕೆಂದು ವಿಜಯೇಂದ್ರ ಅವರು ಸಮಿತಿಗೆ ನಿರ್ದೇಶನ ನೀಡಿದ್ದಾರೆ.

ಸತ್ಯಶೋಧನ ಸಮಿತಿ ಸದಸ್ಯರು:
ಎಸ್.ಆರ್.ವಿಶ್ವನಾಥ್- ಶಾಸಕರು, ಯಲಹಂಕ
ಎಸ್.ಮುನಿರಾಜು – ಶಾಸಕರು, ದಾಸರಹಳ್ಳಿ
ಕೆ.ಎಸ್.ನವೀನ್- ವಿಧಾನಪರಿಷತ್ ಸದಸ್ಯರು
ಮಾಳವಿಕಾ ಅವಿನಾಶ್- ರಾಜ್ಯ ಬಿಜೆಪಿ ಉಪಾಧ್ಯಕ್ಷರು
ರಮೇಶ್ ಗೌಡ- ರಾಜ್ಯ ಕಾರ್ಯದರ್ಶಿ
ಎಸ್.ಹರೀಶ್- ಜಿಲ್ಲಾಧ್ಯಕ್ಷರು ಬೆಂಗಳೂರು ಉತ್ತರ
ಭಾಸ್ಕರ್ ರಾವ್- ನಿವೃತ್ತ ಐಪಿಎಸ್ ಅಧಿಕಾರಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಫೆ.28ರಂದು ಸೇವಾಲಾಲ್ ಜಯಂತಿ ಕಾರ್ಯಕ್ರಮ: ಬಂಜಾರ ಸೇವಾ ಸಂಘದ ಗೌರವಾಧ್ಯಕ್ಷ ಶಾಂತರಾಜು

ಹನೂರು: ಲಂಬಾಣಿ ಸಮುದಾಯವೂ ಬಡತನ ರೇಖೆಗಿಂತ ಕೆಳಗಿರುವ ಸಣ್ಣ ಸಮುದಾಯವಾಗಿದ್ದು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಹನೂರು ಪಟ್ಟಣದಲ್ಲಿ…

22 mins ago

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

2 hours ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

2 hours ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

2 hours ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

3 hours ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

3 hours ago