ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಏಳು ಮಂದಿ ಸದಸ್ಯರ ನೇತೃತ್ವದಲ್ಲಿ ಸತ್ಯಶೋಧನ ಸಮಿತಿಯನ್ನು ರಚಿಸಿದ್ದು, ಒಂದು ವಾರದೊಳಗೆ ವರದಿ ನೀಡಬೇಕೆಂದು ಸೂಚಿಸಿದ್ದಾರೆ.
ಯಲಹಂಕದ ಕೋಗಿಲು ಲೇಔಟ್ ಬಳಿ ಇರುವ ಫಕೀರ್ ಕಾಲೋನಿ ವಾಸಿಂ ಬಡಾವಣೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆಂಬ ಕಾರಣ ನೀಡಿ ಸ್ಥಳೀಯ ಆಡಳಿತ ತೆರವು ಮಾಡಿತ್ತು.
ಈ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿ ಒಂದು ವಾರದೊಳಗೆ ವರದಿ ನೀಡಬೇಕೆಂದು ವಿಜಯೇಂದ್ರ ಅವರು ಸಮಿತಿಗೆ ನಿರ್ದೇಶನ ನೀಡಿದ್ದಾರೆ.
ಸತ್ಯಶೋಧನ ಸಮಿತಿ ಸದಸ್ಯರು:
ಎಸ್.ಆರ್.ವಿಶ್ವನಾಥ್- ಶಾಸಕರು, ಯಲಹಂಕ
ಎಸ್.ಮುನಿರಾಜು – ಶಾಸಕರು, ದಾಸರಹಳ್ಳಿ
ಕೆ.ಎಸ್.ನವೀನ್- ವಿಧಾನಪರಿಷತ್ ಸದಸ್ಯರು
ಮಾಳವಿಕಾ ಅವಿನಾಶ್- ರಾಜ್ಯ ಬಿಜೆಪಿ ಉಪಾಧ್ಯಕ್ಷರು
ರಮೇಶ್ ಗೌಡ- ರಾಜ್ಯ ಕಾರ್ಯದರ್ಶಿ
ಎಸ್.ಹರೀಶ್- ಜಿಲ್ಲಾಧ್ಯಕ್ಷರು ಬೆಂಗಳೂರು ಉತ್ತರ
ಭಾಸ್ಕರ್ ರಾವ್- ನಿವೃತ್ತ ಐಪಿಎಸ್ ಅಧಿಕಾರಿ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…