ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ.
ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದ್ದು, 167ಮನೆಗಳ ತೆರವಿನಲ್ಲಿ 188 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
188 ಕುಟುಂಬಗಳ ಒಟ್ಟು 1007 ಜನ ಸದಸ್ಯರು ಸದ್ಯದ ಅಧಿಕೃತ ನಿರಾಶ್ರಿತರಾಗಿದ್ದಾರೆ. 188 ಕುಟುಂಬದ ಮುಖ್ಯಸ್ಥರು 475 ಜನ ವಯಸ್ಕರು, 34 ಮಕ್ಕಳು ಮುಸ್ಲಿಂ ಕುಟುಂಬಗಳು 156, ಹಿಂದೂ31 ಹಾಗೂ ಕ್ರಿಶ್ಚಿಯನ್ 1 ಕುಟುಂಬ ನಿರಾಶ್ರಿತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮತ್ತೊಮ್ಮೆ ಪರಿಶೀಲನೆ ನಡೆಸಿದ ಬಳಿಕ ಜಿಬಿಎ ಸರ್ಕಾರಕ್ಕೆ ಈ ವರದಿಯನ್ನು ಸಲ್ಲಿಸಲಿದೆ ಎನ್ನಲಾಗಿದೆ. ಯಲಹಂಕ ಬಳಿಯ ಫಕೀರ ಲೇಔಟ್, ಹೊಸ ಫಕಿರ್ ಲೇಔಟ್, ವಾಸಿಂ ಲೇಔಟ್ನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದನ್ನು ಸರ್ಕಾರ ತೆರವುಗೊಳಿಸಿತ್ತು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…