ರಾಜ್ಯ

ಕೋಗಿಲು ಲೇಔಟ್‌ ಅಕ್ರಮ ಮನೆಗಳ ತೆರವು ವಿಚಾರ: ಜಿಬಿಎ ಕೈಸೇರಿದ ನಿರಾಶ್ರಿತರ ಮಾಹಿತಿ

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ.

ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದ್ದು, 167ಮನೆಗಳ ತೆರವಿನಲ್ಲಿ 188 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

188 ಕುಟುಂಬಗಳ ಒಟ್ಟು 1007 ಜನ ಸದಸ್ಯರು ಸದ್ಯದ ಅಧಿಕೃತ ನಿರಾಶ್ರಿತರಾಗಿದ್ದಾರೆ. 188 ಕುಟುಂಬದ ಮುಖ್ಯಸ್ಥರು 475 ಜನ ವಯಸ್ಕರು, 34 ಮಕ್ಕಳು ಮುಸ್ಲಿಂ ಕುಟುಂಬಗಳು 156, ಹಿಂದೂ31 ಹಾಗೂ ಕ್ರಿಶ್ಚಿಯನ್‌ 1 ಕುಟುಂಬ ನಿರಾಶ್ರಿತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತೊಮ್ಮೆ ಪರಿಶೀಲನೆ ನಡೆಸಿದ ಬಳಿಕ ಜಿಬಿಎ ಸರ್ಕಾರಕ್ಕೆ ಈ ವರದಿಯನ್ನು ಸಲ್ಲಿಸಲಿದೆ ಎನ್ನಲಾಗಿದೆ. ಯಲಹಂಕ ಬಳಿಯ ಫಕೀರ ಲೇಔಟ್‌, ಹೊಸ ಫಕಿರ್‌ ಲೇಔಟ್, ವಾಸಿಂ ಲೇಔಟ್‌ನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದನ್ನು ಸರ್ಕಾರ ತೆರವುಗೊಳಿಸಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago