ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಕಂಡುಬಂದವು. ಲಿಂಗಾಯಿತರ ಓಲೈಕೆಗಾಗಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರು. ನಂತರ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆರ್ ಆಶೋಕ್ ನೇಮಕ ಕೂಡಾ ನಡೆದಿತ್ತು. ನೆನ್ನೆ ಪದಾಧಿಕಾರಿಗಳ ನೇಮಕ ನಡೆದರೇ ಇಂದು ಮತ್ತೊಂದು ಬದಲಾವಣೆಯನ್ನು ಬಿಜೆಪಿ ಮಾಡಿದೆ.
ಹೈ ಕಮಾಂಡ್ ನಿರ್ದೇಶನ ಮೇರೆ ಇದೀಗ ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯಂತೆ ಈ ಆಯ್ಕೆ ನಡೆದಿದ್ದು, ಜೊತೆಗೆ ಬಿಜೆಪಿಗೆ ಹಲವು ನಾಯಕರಿಗೆ ವಿವಿಧ ಸ್ಥಾನಗಳನ್ನು ನೀಡಲಾಗಿದೆ. ಕೋಟಾ ಅವರು ೨೦೦೯ ರಲ್ಲಿ ಮೊಲದ ಬಾರಿಗೆ ಕರ್ನಾಟಕ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು.
ಇನ್ನುಳಿದಂತೆ ಸುನೀಲ್ ವಲ್ಯಾಪುರೆ ಅವರನ್ನು ಪರಿಷತ್ ಉಪನಾಯಕನನ್ನಾಗಿ ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಕೆಳಮನೆಯ ಉಪನಾಯಕ, ರವಿಕುಮಾರ್ ಪರಿಷತ್ ಸಚೇತಕ, ದೊಡ್ಡನಗೌಡ ಜಿ ಪಾಟೀಲ್ ಕೆಳಮನೆಯ ಸಚೇತಕನನ್ನಾಗಿ ಬಿಜೆಪಿ ಆಯ್ಕೆ ಮಾಡಲಾಗಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…