ರಾಜ್ಯ

ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್‌ ಚುನಾವಣೆ ಹೊಣೆ: ಡಿಸಿಎಂ ಡಿಕೆಶಿ

ಬೆಂಗಳೂರು: 4 ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಆಕಾಂಕ್ಷಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಭೆ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌, ಪಕ್ಷದ ಪದಾಧಿಕಾರಿಗಳು, ಆಯಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್‌ ಚುನಾವಣೆ ಹೊಣೆ ಹೊರಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:-ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್‌

ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

52 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

1 hour ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago