ರಾಜ್ಯ

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ ಭಾನುವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಯೊಬ್ಬರು ಜೈಲು ಸೇರಿದಂತಾಗಿದೆ.

ಶನಿವಾರ ರಾತ್ರಿ ಸಿಐಡಿ ಮುಖ್ಯಸ್ಥ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವು ತೀವ್ರ ವಿಚಾರಣೆಯ ನಂತರ ಘ್ಯಾನೇಂದ್ರ ಕುರ್ಮಾರ್‌ಅವರನ್ನು ಬಂಧಿಸಿತ್ತು. ಭಾನುವಾರ ಇನ್ನಷ್ಟು ವಿಚಾರಣೆ ನಡೆಸಿದ ಬಳಿಕ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಬೆಂಗಳೂರಿನ ೧ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಘ್ಯಾನೇಂದ್ರ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಪಶುವೈದ್ಯಾಧಿಕಾರಿಗಳ ೪೦೦ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

8 mins ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

22 mins ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

4 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

4 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

6 hours ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

8 hours ago