ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪ ಬಿಜೆಪಿಗೆ ಸವಾಲಾಗಿದ್ದು, ನಾಳೆ(ಏ.೧೨) ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೇ ಸರಿಯುವ ಮಾತೇ ಇಲ್ಲ ಎಂದು ನುಡಿದರು.
ಹಿಂದೂ ಕಾರ್ಯಕರ್ತರು ಹಾಗೂ ಎಲ್ಲಾ ಸಮುದಾಯದವರ ಜೊತೆ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಸಾಮಾನ್ಯ ಜನರೇ ನನಗೆ ಸ್ಟಾರ್ ಪ್ರಚಾರಕರು. ಕ್ಷೇತ್ರದಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವವಾದಿ ಈಶ್ವರಪ್ಪಗೆ ಬೆಂಬಲ ಎಂದು ಜನರು ಹೇಳುತ್ತಿದ್ದಾರೆ. ಹೆಚ್ಚಿನ ಶಕ್ತಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ಬರುತ್ತದೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ವೀಕ್. ಹೀಗಾಗಿ ರಾಘವೇಂದ್ರ ಗೆಲ್ಲಲು ಬಿಡಲ್ಲ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…