ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪ ಬಿಜೆಪಿಗೆ ಸವಾಲಾಗಿದ್ದು, ನಾಳೆ(ಏ.೧೨) ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೇ ಸರಿಯುವ ಮಾತೇ ಇಲ್ಲ ಎಂದು ನುಡಿದರು.
ಹಿಂದೂ ಕಾರ್ಯಕರ್ತರು ಹಾಗೂ ಎಲ್ಲಾ ಸಮುದಾಯದವರ ಜೊತೆ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಸಾಮಾನ್ಯ ಜನರೇ ನನಗೆ ಸ್ಟಾರ್ ಪ್ರಚಾರಕರು. ಕ್ಷೇತ್ರದಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವವಾದಿ ಈಶ್ವರಪ್ಪಗೆ ಬೆಂಬಲ ಎಂದು ಜನರು ಹೇಳುತ್ತಿದ್ದಾರೆ. ಹೆಚ್ಚಿನ ಶಕ್ತಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ಬರುತ್ತದೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ವೀಕ್. ಹೀಗಾಗಿ ರಾಘವೇಂದ್ರ ಗೆಲ್ಲಲು ಬಿಡಲ್ಲ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…