ರಾಜ್ಯ

ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಈ ಕಾರಣಕ್ಕೆ ನಾನು ಚುನಾವಣೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದರು. ಅಲ್ಲದೆ ಮುಂದೆ ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

52 mins ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

57 mins ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

1 hour ago

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

1 hour ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

1 hour ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

1 hour ago