ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಈ ಕಾರಣಕ್ಕೆ ನಾನು ಚುನಾವಣೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದರು. ಅಲ್ಲದೆ ಮುಂದೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…