ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೆ ಸಂಬಂಧಿಸಿದಂತೆ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.
ಕಾಂತೇಶ್ ಅವರಿಗೆ ಸಂಬಂಧಿಸಿ ಅಶ್ಲೀಲ ಪೋಟೊ, ವಿಡಿಯೋ, ಸ್ಕ್ರೀನ್ ಶಾಟ್ ಅಥವಾ ಆಡಿಯೋಗಳನ್ನು ಪ್ರಸಾರ ಮತ್ತು ಪ್ರಕಟಣೆ ಮಾಡುವುದಕ್ಕೆ ನಿರ್ಭಂದ ಹೇರಿ ಕೋರ್ಟ್ ಏಪ್ರಿಲ್ 27 ರಂದು ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ವೇಳೆ ನನ್ನ ಹೆಸರಿಗೆ ಮಸಿ ಬಳಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಕಾಂತೇಶ್ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು
ದಾವೆಯಲ್ಲಿ ಪ್ರತಿವಾದಿಗಳಾಗಿರುವ ವಿವಿಧ ಮಾಧ್ಯಮಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಈ ಸಂಬಂಧ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಲಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…