ಬೆಂಗಳೂರು : ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರ್ತಿದ್ದ ಎಸಿ ಸ್ಲೀಪರ್ ಬಸ್ ಬಿಡದಿ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ 20 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಬೆಳಗಿನ ಜಾವ 5.30 ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಗೆ ಬಸ್ ಹೋಗಿದೆ. ಅದೃಷ್ಟವಶಾತ್ ಎದುರುಬದಿಯಲ್ಲಿ ಯಾವುದೇ ವಾಹನಗಳು ಬರದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ. ಇನ್ನು ಡ್ರೈವರ್ ನಿದ್ದೆ ಮಾಡಿರೊ ಹಿನ್ನೆಲೆ ಅಪಘಾತ ಶಂಕೆ ವ್ಯಕ್ತವಾಗಿದ್ದು, ಗಾಯಗಳಾಗಿದ್ದ ಪ್ರಯಾಣಿಕರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…