ಬೆಂಗಳೂರು : ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರ್ತಿದ್ದ ಎಸಿ ಸ್ಲೀಪರ್ ಬಸ್ ಬಿಡದಿ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ 20 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಬೆಳಗಿನ ಜಾವ 5.30 ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಗೆ ಬಸ್ ಹೋಗಿದೆ. ಅದೃಷ್ಟವಶಾತ್ ಎದುರುಬದಿಯಲ್ಲಿ ಯಾವುದೇ ವಾಹನಗಳು ಬರದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ. ಇನ್ನು ಡ್ರೈವರ್ ನಿದ್ದೆ ಮಾಡಿರೊ ಹಿನ್ನೆಲೆ ಅಪಘಾತ ಶಂಕೆ ವ್ಯಕ್ತವಾಗಿದ್ದು, ಗಾಯಗಳಾಗಿದ್ದ ಪ್ರಯಾಣಿಕರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…