ಬೆಂಗಳೂರು: ಕಾರ್ತೀಕ ಮಾಸದಲ್ಲಿ ಹೆಚ್ಚು ಜನರು ಶಬರಿಮಲೆಗೆ ಯಾತ್ರೆಗೆ ತೆರಳುತ್ತಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಅಥವ ಟೆಂಪೋ ಟ್ರಾವೆಲರ್ ಮಾಡಿಕೊಂಡು ಯಾತ್ರೆಗೆ ತೆರಳುತ್ತಾರೆ. ಶಬರಿಮಲೆ ಸೀಸನ್ನಲ್ಲಿ ಎಲ್ಲಾ ಟ್ರಾವಲ್ಸ್ಗಳು ಫುಲ್ ಆಗಿ ಯಾತ್ರಿಗಳಿಗೆ ಸಮಸ್ಯೆ ಉಂಟಾಗುವುದು ಸರ್ವೇ ಸಾಮಾನ್ಯ.
ಆದರೆ ಇನ್ನು ಆತಂಕ ಪಡುವ ಅಗತ್ಯವಿಲ್ಲ. ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ಕೆಎಸ್ಆರ್ಟಿಸಿ ವೋಲ್ವೊ ಬಸ್ ಸೇವೆ ಪ್ರಾರಂಭ ಮಾಡಿದೆ. ಡಿಸೆಂಬರ್ ೧ರಿಂದ ಸೇವೆ ಪ್ರಾರಂಭವಾಗಲಿದ್ದು, ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ ೧.೩೦ಕ್ಕೆ ಹೊರಟು ಮರುದಿನ ಬೆಳಗ್ಗೆ ೬.೪೫ಕ್ಕೆ ಗಂಟೆಗೆ ಕೇರಳದ ನಿಲ್ಕಲ್ ತಲುಪಲಿದೆ. ಮತ್ತೆ ಅದೇ ದಿನ ಸಂಜೆ ೬ ಗಂಟೆಗೆ ನಿಲ್ಕಲ್ನಿಂದ ಹೊಡಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…