ಬೆಂಗಳೂರು: ಕಾರ್ತೀಕ ಮಾಸದಲ್ಲಿ ಹೆಚ್ಚು ಜನರು ಶಬರಿಮಲೆಗೆ ಯಾತ್ರೆಗೆ ತೆರಳುತ್ತಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಅಥವ ಟೆಂಪೋ ಟ್ರಾವೆಲರ್ ಮಾಡಿಕೊಂಡು ಯಾತ್ರೆಗೆ ತೆರಳುತ್ತಾರೆ. ಶಬರಿಮಲೆ ಸೀಸನ್ನಲ್ಲಿ ಎಲ್ಲಾ ಟ್ರಾವಲ್ಸ್ಗಳು ಫುಲ್ ಆಗಿ ಯಾತ್ರಿಗಳಿಗೆ ಸಮಸ್ಯೆ ಉಂಟಾಗುವುದು ಸರ್ವೇ ಸಾಮಾನ್ಯ.
ಆದರೆ ಇನ್ನು ಆತಂಕ ಪಡುವ ಅಗತ್ಯವಿಲ್ಲ. ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ಕೆಎಸ್ಆರ್ಟಿಸಿ ವೋಲ್ವೊ ಬಸ್ ಸೇವೆ ಪ್ರಾರಂಭ ಮಾಡಿದೆ. ಡಿಸೆಂಬರ್ ೧ರಿಂದ ಸೇವೆ ಪ್ರಾರಂಭವಾಗಲಿದ್ದು, ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ ೧.೩೦ಕ್ಕೆ ಹೊರಟು ಮರುದಿನ ಬೆಳಗ್ಗೆ ೬.೪೫ಕ್ಕೆ ಗಂಟೆಗೆ ಕೇರಳದ ನಿಲ್ಕಲ್ ತಲುಪಲಿದೆ. ಮತ್ತೆ ಅದೇ ದಿನ ಸಂಜೆ ೬ ಗಂಟೆಗೆ ನಿಲ್ಕಲ್ನಿಂದ ಹೊಡಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…