ಮೈಸೂರು : ಹೊಸ ವಿನ್ಯಾಸದ ಕರ್ನಾಟಕ ಸಾರಿಗೆಯ ಅಶ್ವಮೇಧ ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೈಸೂರು ವಿಭಾಗದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ೨೦ ನೂತನ ಅಶ್ವಮೇಧ ಕ್ಲಾಸಿಕ್ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಇಂದಿನಿಂದ ಸಂಚಾರ ಆರಂಭಿಸಿದ ಅಶ್ವಮೇಧ ಕ್ಲಾಸಿಕ್ ಬಸ್ಸುಗಳಲ್ಲಿ ಮೈಸೂರು-ಬೆಂಗಳೂರು ನಡುವೆ ೩ ಬಸ್, ನಂಜನಗೂಡು-ಮೈಸೂರು-ಬೆಂಗಳೂರು ೩ ಬಸ್, ನಂಜನಗೂಡು-ಟಿ.ನರಸೀಪುರ-ಬೆಂಗಳೂರಿಗೆ ೭ ಬಸ್ಸು, ಹೆಚ್.ಡಿ.ಕೋಟೆ-ಬೆಂಗಳೂರಿಗೆ ೨ ಬಸ್, ಹುಣಸೂರು-ಬೆಂಗಳೂರಿಗೆ ೨ ಬಸ್, ಹಾಸನ-ಬೆಂಗಳೂರಿಗೆ ೨ ಬಸ್ ಹಾಗೂ ಮೈಸೂರು-ವಿರಾಜಪೇಟೆ ನಡುವೆ ಒಂದು ಬಸ್ ಸಂಚರಿಸಲಿದೆ.
ಈ ವೇಳೆ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…