ರಾಜ್ಯ

ನವೆಂಬರ್‌ನಲ್ಲಿ ಎಲ್ಲಾ ಬಸ್‌ಗಳಲ್ಲಿ ಕ್ಯಾಶ್‌ಲೆಸ್‌ ವ್ಯವಸ್ಥೆ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ವಿವಿಧ ಬಸ್‌ಗಳಲ್ಲಿ ನಗರ ರಹಿತ ವಹೀವಾಟನ್ನು ಪ್ರಾಯೋಗಿಕವಾಗಿ ಆರಂಭಿಸಿತ್ತು. ಇದೀಗ ಕ್ಯಾಶ್‌ಲೆಸ್‌ ಮಷಿನ್‌ ಬಳಕೆಯನ್ನು ಆರಂಭಿಸಲು ಚಿಂತನೆ ನಡೆಸಿದೆ.

ಒಂದಷ್ಟು ವಿಳಂಬದ ಬಳಿಕ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಗರ ರಹಿತ ಸೌಲಭ್ಯವೊಂದು ನವೆಂಬರ್‌ ತಿಂಗಳಲ್ಲಿ ಅನುಷ್ಠಾನಗೊಳ್ಳಲಿದೆ.

ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯುಪಿಐ, ಕ್ರೆಡಿಟ್‌ ಇಲ್ಲವೇ ಡೆಬಿಟ್‌ ಕಾರ್ಡ್‌ ಬಳಸಿ ನೀವು ಟಿಕೆಟ್‌ ಹಣ ಪಾವತಿಸಬಹುದಾಗಿದೆ. ಈ ನಗದು ರಹಿತ ವ್ಯವಸ್ಥೆಯು ನವೆಂಬರ್‌ನಿಂದ ರಾಜ್ಯದ 8000ಕ್ಕೂ ಅಧಿಕ ಬಸ್‌ಗಳಲ್ಲಿ ಅಳವಡಿಕೆ ಆಗಲಿದೆ.

ಇದರಿಂದ ಚಿಲ್ಲರೆ ಸಮಸ್ಯೆ ಜೊತೆಗೆ ಒಂದಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

21 mins ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

41 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

47 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

1 hour ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago