big shocking for ksrtc transport unions
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ.
ಮಂಗಳವಾರ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರಕ್ಕೆ ತಡೆಯಾಜ್ಞೆಯನ್ನು 2 ದಿನಗಳ ಕಾಲ ವಿಸ್ತರಣೆ ಮಾಡಿ ಸಾರಿಗೆ ನೌಕರರ ಸಂಘಟನೆಗಳಿಗೆ ತರಾಟೆ ತೆಗೆದುಕೊಂಡಿತು. ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಎಚ್ಚರಿಸಿತು.
ಹೈಕೋರ್ಟ್ ಆದೇಶ ಬೆನ್ನಲ್ಲೆ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ. ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ. ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಿ ಎಂದು ಹೇಳಿದ್ದಾರೆ.
ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…
ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…