kumaraswamy
ಬೆಂಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಭಾರೀ ಅನಾಹುತ ಉಂಟಾಗಿದ್ದು, ಪರಿಹಾರ ಕಾರ್ಯಗಳಿಗೆ ಖುದ್ದು ಸಚಿವರನ್ನೇ ನಿಯೋಜಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ ಎಂದು ಹೇಳಿದ್ದಾರೆ.
ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ. ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜನೆ ಮಾಡಿ ತಕ್ಷಣವೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಸಲಹೆ ಮಾಡಿದ್ದಾರೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…