kumaraswamy
ಬೆಂಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಭಾರೀ ಅನಾಹುತ ಉಂಟಾಗಿದ್ದು, ಪರಿಹಾರ ಕಾರ್ಯಗಳಿಗೆ ಖುದ್ದು ಸಚಿವರನ್ನೇ ನಿಯೋಜಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ ಎಂದು ಹೇಳಿದ್ದಾರೆ.
ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ. ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜನೆ ಮಾಡಿ ತಕ್ಷಣವೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಸಲಹೆ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…