ಬೆಂಗಳೂರು : ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್ಗಳಿಗೆ ತೆರಳುತ್ತಿದ್ದಾರೆ.
ಇದನ್ನು ಓದಿ: ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್
ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆದಿದೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…