ರಾಜ್ಯ

ಬಿಜೆಪಿ-ಜೆಡಿಎಸ್‌ ನಡುವೆ ಸಮನ್ವಯದ ಕೊರತೆ: ಶಾಸಕ ಜಿ.ಟಿ.ದೇವೇಗೌಡ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡ ವಿಚಾರದಲ್ಲಿ ಸಮನ್ವಯತೆ ಇರಬೇಕು. ಆದರೆ ಬಿಜೆಪಿ-ಜೆಡಿಎಸ್‌ನಲ್ಲಿ ಆ ಕೊರತೆ ಎದ್ದು ಕಾಣುತ್ತಿದೆ. ಅವರೇ ಬೇರೆ ಇವರೇ ಬೇರೆ ಎಂಬಂತೆ ಇದ್ದಾರೆ. ಹಿಂದಿನಂತೆ ಪಕ್ಷ ಕಟ್ಟುವ ಪದ್ಧತಿ ಈಗ ಇಲ್ಲ. ಅವರವರಿಗೆ ಬೇಕಾದಂತೆ ನಡೆದುಕೊಳ್ಳುತ್ತಿದ್ದಾರೆ. ಹೆಚ್ಚೇನು ಹೇಳಲ್ಲ. ಎಂದರು.

ಇನ್ನು ನಿಖಿಲ್‌ ಕುಮಾರಸ್ವಾಮಿ ಪ್ರವಾಸ ಕುರಿತು ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದ ಬಗ್ಗೆಯಷ್ಟೇ ಗಮನಹರಿಸುತ್ತಿದ್ದೇನೆ. ಪಕ್ಷದ ವಿಚಾರ ಗೊತ್ತಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

12 mins ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

2 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

7 hours ago