ರಾಜ್ಯ

ರಾಜ್ಯ ಸರ್ಕಾರದಿಂದ ವಿಮಾ ಮೊತ್ತ ಏರಿಕೆ ಮಾಡಲು ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌14) ವಿಧಾನಪರಿಷತ್‌ ಕಲಾಪದಲ್ಲಿ ಈ ಕುರಿತು ವಿಧಾನ ಪರಿಷತ್‌ ಸದಸ್ಯ ವೈ.ಎಂ.ಸತೀಶ್‌ ಅವರು, ಎಲ್ಲಾ ರೀತಿಯ ಅಂಗ ವೈಫಲ್ಯ ಒಳಗೊಂಡ ವಿಮೆ ಯೋಜನೆಗಳಿಯೇ? ವಿಶೇಷ ಚೇತನರಿಗೆ ಯಾವ ಬಗೆಯ ಸೌಲಭ್ಯಗಳಿವೆ ಎಂದು ಪ್ರಶ್ನಿಸಿದ್ದರು.

ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಅಂಗವೀಕಲತೆ ನಿವಾರಣೆಗಾಗಿ ವೈದ್ಯಕೀಯ ಪರಿಹಾರ ನಿಧಿ ಹಾಗೂ ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದರು.

ಇನ್ನು ವಿಕಲಚೇತನರಿಗೆ ಒಂದು ಲಕ್ಷದವರೆಗೆ ವಿಮೆ ಸೌಲಭ್ಯವಿದ್ದು, ಒಂದು ವರ್ಷಕ್ಕೆ ಒಂದು ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ ಅದನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

56 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

1 hour ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago