ಬೆಂಗಳೂರು: ಚಿತ್ರರಂಗದ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು.
ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು.
ಇದೀಗ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ ಹಾಜರಾಗುವಂತೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಸೂಚಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…