ಬೆಂಗಳೂರು: ಚಿತ್ರರಂಗದ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು.
ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು.
ಇದೀಗ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ ಹಾಜರಾಗುವಂತೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಸೂಚಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…