ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು ಗಮನಿಸಬೇಕು ಎಂದರು.
ಇನ್ನು ಬೀದರ್ನಲ್ಲಿ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಆವತ್ತು ಆರ್ಮ್ಡ್ ಗಾರ್ಡ್ ಇರಲಿಲ್ಲ. ಹಾಗಾಗಿ ಈ ರೀತಿ ಘಟನೆ ಸಂಭವಿಸಿದೆ. ಬ್ಯಾಂಕ್ ದರೋಡೆ ವೇಳೆ ಬ್ಯಾಂಕ್ ಭದ್ರತಾ ಸಿಬ್ಬಂದಿ ಇರಲಿಲ್ಲ. ಇದಕ್ಕೆ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳೋದು ಸರಿಯಲ್ಲ ಎಂದು ಹೇಳಿದರು.
ಇನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಲ್ಲೆಲ್ಲಿ ಇಂತಹ ಘಟನೆಗಳಾಗಿವೆ ಎಂದು ನಾನು ಅಂಕಿ-ಅಂಶ ಕೊಡುತ್ತೇನೆ. ಅವರ ಆಡಳಿತದ ಅವಧಿಯಲ್ಲಿ ಆಗಿರುವ ಘಟನೆಗಳನ್ನು ಮರೆತು ಬಿಟ್ಟಿದ್ದಾರೆ ಅನ್ನಿಸುತ್ತಿದೆ. ಅವರ ಕಾಲದಲ್ಲಿ ಎಷ್ಟು ಕೊಲೆಗಳಾಗಿದ್ದವು. ಎಷ್ಟು ರೇಪ್ ಆಗಿದ್ದವು ಎಂದು ವಿವರಣೆ ಕೊಡುತ್ತೇನೆ. ಇದೆಲ್ಲವೂ ರಾಜ್ಯದ ಜನತೆಗೆ ಗೊತ್ತಾಗಲಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…