ಬೆಂಗಳೂರು : ವಾರಾಂತ್ಯದ ಬಳಿಕ ಇಂದು ವಿಧಾನಮಂಡಲ ಕಾರ್ಯಕಲಾಪಗಳು ಶುರುವಾದ ಕೂಡಲೇ ವಿರೋಧ ಪಕ್ಷದ ನಾಯಕರು ಶುಕ್ರವಾರ ಪಟ್ಟನ್ನು ಮುಂದುವರೆಸಿ ಸಭಾತ್ಯಾಗ ಮಾಡಿದರು.
ಸದನದಲ್ಲಿ ಇಂದು ನಡೆಯಬೇಕಿರುವ ಕಲಾಪಗಳ ಬಗ್ಗೆ ಸ್ಪೀಕರ್ ಯುಟಿ ಖಾದರ್ ವಿವರಣೆ ನೀಡಿದ ಬಳಿಕ ಎದ್ದುನಿಂತು ಮಾತನಾಡಿದ ವಿರೋಧ ಪಕ್ಷದ ನಾಯಕ ಅಶೋಕ್, ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ, ಸಿಎಂ ಸಿದ್ದರಾಮಯ್ಯ ನವರು ಸಮಂಜಸ ಉತ್ತರ ನೀಡಿಲ್ಲ. ಅವರು ಹಗರಣ ಬಗ್ಗೆ ಮಾತಾಡುವ ಬದಲು ಬಿಜೆಪಿ ಅಧೀಕಾರಾವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಮಾತನಾಡಿದರು. ಇದೊಂದು ದೊಡ್ಡ ಹಗರಣವಾಗಿದ್ದು,ಸಂಬಂಧಪಟ್ಟ ಸಚಿವರಯ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
ಇನ್ನು ಸಿಎಂ ರಾಜೀನಾಮೆ ನೀಡಬೇಕು ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ ಶಾಸಕರಾದ ಕೋನರೆಡ್ಡಿ ಮತ್ತು ನಯನಾ ಮೋಟಮ್ಮ ಇಬ್ಬರು ಕೆರಳಿದರು. ಅವರಿಬ್ಬರ ಮಾತುಗಳ ನಡುವೆ ಅಶೋಕ್ ನೇತೃತ್ವದ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು.
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…
ವಾಷಿಂಗ್ಟನ್: ಇರಾನ್ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…
ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…