ರಾಜ್ಯ

ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ ಚರ್ಚೆಗಳು ಪದೇಪದೇ ವರದಿಯಾಗುತ್ತಿವೆ. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದೆಲ್ಲವೂ ಕಪೋಲ ಕಲ್ಪಿತ. ನಾನು ಅದೇ ರೀತಿಯ ಹೇಳಿಕೆಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದರು.

ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago