ಬೆಂಗಳೂರು : ರಾಜ್ಯ ಭೇಟಿ ವೇಳೆಯೇ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಎನ್.ಡಿ.ಆರ್.ಎಫ್ ಅಡಿ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದೇ ಗೃಹ ಸಚಿವರು ಘೋಷಣೆ ಮಾಡಿದರೆ ರೈತರ ಪರ ಕಾಳಜಿ ಇದೆ ಅಂತ ಒಪ್ಪುತ್ತೇವೆ. ಇಲ್ಲದಿದ್ದರೆ ರೈತರ ಪರ ಯಾವುದೇ ಕಾಳಜಿ ಇಲ್ಲ, ಕೇವಲ ನಾಟಕ ಮಾಡುತ್ತಿದ್ದಾರೆ ಅಂತ ಅನಿಸುತ್ತದೆ ಎಂದರು.
ಬರ ಪೀಡಿತ ತಾಲೂಕುಗಳನ್ನು ಸೆಪ್ಟೆಂಬರ್ 13 ರಂದು ಘೋಷಣೆ ಮಾಡಿದ್ದು, 18,172 ಕೋಟಿ ಬರ ಪರಿಹಾರಕ್ಕಾಗಿ ಸೆಪ್ಟೆಂಬರ್ 23 ರಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕೇಂದ್ರ ಕೃಷಿ ಕಾರ್ಯದರ್ಶಿಯನ್ನೂ ಭೇಟಿ ಮಾಡಿದ್ದೇವೆ. ಡಿಸೆಂಬರ್ನಲ್ಲಿ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಮಾಡಿದ್ದೇವೆ. ಜನವರಿಯಲ್ಲೂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಸಭೆ ಮಾಡಿ ಯಾವ ತೀರ್ಮಾನವೂ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…