lakshmi hebbalkar opinion on caste census
ಉಡುಪಿ : ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.
ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ನಡೆಯುತ್ತಿದ್ದು, ಒಂದು ತಿಂಗಳು ಹಣ ಬರುವುದು ತಡವಾದರೂ ಲಕ್ಷ್ಮೀ ಅಕ್ಕ ಗೃಹಲಕ್ಷ್ಮಿ ದುಡ್ ಎಲ್ಲಿ ಅಕ್ಕ ಅಂತಾರೆ, ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…